Rigveda Sayam Sandhyavandhane
ಋಗ್ವೇದೀಯ ಸಾಯಂ ಸಂಧ್ಯಾವಂದನಂ ಸಾಯಂಕಾಲದ ಸಂಧ್ಯಾವಂದನೆಯನ್ನು ಉತ್ತರಾಭಿಮುಖವಾಗಿ ಕುಳಿತು ಮಾಡಬೇಕು. ಅರ್ಘ್ಯವನ್ನು ಪಶ್ಚಿಮಾಭಿಮುಖವಾಗಿ ಕೊಡಬೇಕು. ನದೀತೀರದಲ್ಲಿ ಮಾಡುವಾಗ ನೀರನ್ನು ಬಂಡಯಮೇಲೆ ಹಾಕಬೇಕು, ನೀರಿನಲ್ಲಿ ಹಾಕಬಾರದು. ಗಾಯತ್ರೀಜಪವನ್ನು ಪಶ್ಚಿಮಾಭಿಮುಖವಾಗಿ ಮಾಡಬೇಕು. (ಅಚಮನ, ಪ್ರಾಣಾಯಾಮ, ಸಂಕಲ್ಪಗಳನ್ನು ಪ್ರಾತಃಸಂಧ್ಯಾವಂದನದಂತೆ ಮಾಡಬೇಕು) ……. ಶ್ರೀ ಲಕ್ಷ್ಮೀನಾರಾಯಣ ಪ್ರೀತ್ಯರ್ಥಂ ಸಾಯಂಸಂಧ್ಯಾಮುಪಾಸಿಷ್ಯೇ (ಆಪೋ ಹಿಷ್ಠಾ ಇತ್ಯಾದಿ...